ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

Suvarna News   | Asianet News
Published : Jun 26, 2020, 03:22 PM IST

ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌: ಸಚಿವ ಆರ್. ಅಶೋಕ್‌| ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|

ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಇನ್ನು ತಜ್ಞರು ಕೂಡ ಲಾಕ್‌ಡೌನ್‌ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್