ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

Suvarna News   | Asianet News
Published : Jun 26, 2020, 03:22 PM IST

ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌: ಸಚಿವ ಆರ್. ಅಶೋಕ್‌| ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|

ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಇನ್ನು ತಜ್ಞರು ಕೂಡ ಲಾಕ್‌ಡೌನ್‌ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!