Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Published : Mar 01, 2022, 01:31 PM ISTUpdated : Mar 01, 2022, 01:54 PM IST

ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. 

ದಾವಣಗೆರೆ (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ.  'ಕಾಂಗ್ರೆಸ್‌ಗೆ ಈಗ ಕೆಟ್ಟ ಕಾಲ ಶುರುವಾಗಿದೆ. ಈ ಹಿಂದೆ ಮೇಕೆದಾಟು ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್ ನಲ್ಲಿ ನಮ್ಮ ಮಕ್ಕಳ ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್ ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ' ಎಂದು ಹೊನ್ನಾಳಿಯಲ್ಲಿ  ಕಂದಾಯ ಸಚಿವ ಆರ್ ಅಶೋಕ ವಾಗ್ದಾಳಿ‌ ನಡೆಸಿದರು. 

ಮೇಕೆದಾಟು ವಿಚಾರ  ಕೋರ್ಟಿನಲ್ಲಿದೆ. ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್ ಎಂ ಕೃಷ್ಣ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ.? ಕೋರ್ಟ್ ಛೀಮಾರಿ ಹಾಕಿತ್ತು. ಇಷ್ಟಕ್ಕೂ ಇವರ ಮಾತು ಕೇಂದ್ರ ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥ ಕ್ಕೆ ಈ ಯಾತ್ರೆ.? ಸಿದ್ದು ಪ್ರಭಾವಿನಾ ಡಿಕೆಶಿ ಪ್ರಭಾವಿನಾ ಎಂಬ ಸ್ಪರ್ಧೆ ಇಲ್ಲಿ ನಡೆಯಿತ್ತಿದೆ.
ಮೀಡಿಯಾ ಜೊತೆಗೆ ಪ್ರಚಾರದಲ್ಲಿ ಈಗ ಡಿಕೆಶಿ ಮಾತ್ರ ಕಾಣುತ್ತಿದ್ದಾರೆ ಎಂದ ಆರ್ ಅಶೋಕ್ ವಾಗ್ದಾಳಿ ನಡೆಸಿದರು. 


 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more