Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Published : Mar 01, 2022, 01:31 PM ISTUpdated : Mar 01, 2022, 01:54 PM IST

ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. 

ದಾವಣಗೆರೆ (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ.  'ಕಾಂಗ್ರೆಸ್‌ಗೆ ಈಗ ಕೆಟ್ಟ ಕಾಲ ಶುರುವಾಗಿದೆ. ಈ ಹಿಂದೆ ಮೇಕೆದಾಟು ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್ ನಲ್ಲಿ ನಮ್ಮ ಮಕ್ಕಳ ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್ ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ' ಎಂದು ಹೊನ್ನಾಳಿಯಲ್ಲಿ  ಕಂದಾಯ ಸಚಿವ ಆರ್ ಅಶೋಕ ವಾಗ್ದಾಳಿ‌ ನಡೆಸಿದರು. 

ಮೇಕೆದಾಟು ವಿಚಾರ  ಕೋರ್ಟಿನಲ್ಲಿದೆ. ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್ ಎಂ ಕೃಷ್ಣ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ.? ಕೋರ್ಟ್ ಛೀಮಾರಿ ಹಾಕಿತ್ತು. ಇಷ್ಟಕ್ಕೂ ಇವರ ಮಾತು ಕೇಂದ್ರ ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥ ಕ್ಕೆ ಈ ಯಾತ್ರೆ.? ಸಿದ್ದು ಪ್ರಭಾವಿನಾ ಡಿಕೆಶಿ ಪ್ರಭಾವಿನಾ ಎಂಬ ಸ್ಪರ್ಧೆ ಇಲ್ಲಿ ನಡೆಯಿತ್ತಿದೆ.
ಮೀಡಿಯಾ ಜೊತೆಗೆ ಪ್ರಚಾರದಲ್ಲಿ ಈಗ ಡಿಕೆಶಿ ಮಾತ್ರ ಕಾಣುತ್ತಿದ್ದಾರೆ ಎಂದ ಆರ್ ಅಶೋಕ್ ವಾಗ್ದಾಳಿ ನಡೆಸಿದರು. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more