Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

Published : Mar 01, 2022, 01:31 PM ISTUpdated : Mar 01, 2022, 01:54 PM IST

ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. 

ದಾವಣಗೆರೆ (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಮೇಕೆದಾಟು-2 ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ.  'ಕಾಂಗ್ರೆಸ್‌ಗೆ ಈಗ ಕೆಟ್ಟ ಕಾಲ ಶುರುವಾಗಿದೆ. ಈ ಹಿಂದೆ ಮೇಕೆದಾಟು ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್ ನಲ್ಲಿ ನಮ್ಮ ಮಕ್ಕಳ ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್ ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ' ಎಂದು ಹೊನ್ನಾಳಿಯಲ್ಲಿ  ಕಂದಾಯ ಸಚಿವ ಆರ್ ಅಶೋಕ ವಾಗ್ದಾಳಿ‌ ನಡೆಸಿದರು. 

ಮೇಕೆದಾಟು ವಿಚಾರ  ಕೋರ್ಟಿನಲ್ಲಿದೆ. ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್ ಎಂ ಕೃಷ್ಣ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ.? ಕೋರ್ಟ್ ಛೀಮಾರಿ ಹಾಕಿತ್ತು. ಇಷ್ಟಕ್ಕೂ ಇವರ ಮಾತು ಕೇಂದ್ರ ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥ ಕ್ಕೆ ಈ ಯಾತ್ರೆ.? ಸಿದ್ದು ಪ್ರಭಾವಿನಾ ಡಿಕೆಶಿ ಪ್ರಭಾವಿನಾ ಎಂಬ ಸ್ಪರ್ಧೆ ಇಲ್ಲಿ ನಡೆಯಿತ್ತಿದೆ.
ಮೀಡಿಯಾ ಜೊತೆಗೆ ಪ್ರಚಾರದಲ್ಲಿ ಈಗ ಡಿಕೆಶಿ ಮಾತ್ರ ಕಾಣುತ್ತಿದ್ದಾರೆ ಎಂದ ಆರ್ ಅಶೋಕ್ ವಾಗ್ದಾಳಿ ನಡೆಸಿದರು. 


 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more