ಕರಾವಳಿಯ ಅತ್ಯಂತ ಹಿಂದುಳಿದ ಸಮುದಾಯದವರ ಮನೆಗೆ ಅಶೋಕ್ ಭೇಟಿ

ಕರಾವಳಿಯ ಅತ್ಯಂತ ಹಿಂದುಳಿದ ಸಮುದಾಯದವರ ಮನೆಗೆ ಅಶೋಕ್ ಭೇಟಿ

Published : Feb 20, 2022, 04:44 PM IST

ಗ್ರಾಮ ವಾಸ್ತವ್ಯದ ಭಾಗವಾಗಿ ಕುಡುಬಿ, ಕೊರಗ ಜನಾಂಗದವರ ಪ್ರದೇಶಗಳಿಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಅಲ್ಲದೇ ಅವರು ಕುಂದುಕೊರತೆ ಆಲಿಸಿದರು. ಕೊರಗ ಕರಾವಳಿಯ ಅತ್ಯಂತ ಮುಗ್ಧ ಸಮುದಾಯ ಹಾಗೂ ಕರಾವಳಿಯ ಅತ್ಯಂತ ಹಿಂದುಳಿದ  ಸಮುದಾಯ. ಇದೀಗ ಅವರನ್ನ ಭೇಟಿ ಮಾಡಿ ಅಶೋಕ್  ಅಸ್ಪೃಶ್ಯತೆ ಹೋಗಲಾಡಿಸಲು ಈ ಭೇಟಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಉಡುಪಿ, (ಫೆ.20) : ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಅದರಂತೆ ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಆರೂರು, ಕೊಕ್ಕರ್ಣೆಯಲ್ಲಿರುವ ಆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂತ್ರಿ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಿದರು.

ಗ್ರಾಮ ವಾಸ್ತವ್ಯ ವೇಳೆ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆಯಲ್ಲಿ ಅಶೋಕ್ ಭಾಗಿ

ಗ್ರಾಮ ವಾಸ್ತವ್ಯದ ಭಾಗವಾಗಿ ಕುಡುಬಿ, ಕೊರಗ ಜನಾಂಗದವರ ಪ್ರದೇಶಗಳಿಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಅಲ್ಲದೇ ಅವರು ಕುಂದುಕೊರತೆ ಆಲಿಸಿದರು. ಕೊರಗ ಕರಾವಳಿಯ ಅತ್ಯಂತ ಮುಗ್ಧ ಸಮುದಾಯ ಹಾಗೂ ಕರಾವಳಿಯ ಅತ್ಯಂತ ಹಿಂದುಳಿದ  ಸಮುದಾಯ. ಇದೀಗ ಅವರನ್ನ ಭೇಟಿ ಮಾಡಿ ಅಶೋಕ್  ಅಸ್ಪೃಶ್ಯತೆ ಹೋಗಲಾಡಿಸಲು ಈ ಭೇಟಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more