ಗ್ರಾಮ ವಾಸ್ತವ್ಯ ವೇಳೆ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆಯಲ್ಲಿ ಅಶೋಕ್ ಭಾಗಿ

ಗ್ರಾಮ ವಾಸ್ತವ್ಯ ವೇಳೆ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆಯಲ್ಲಿ ಅಶೋಕ್ ಭಾಗಿ

Published : Feb 20, 2022, 04:30 PM IST

ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಅದರಂತೆ ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಡುಪಿ, (ಫೆ.20) : ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಅದರಂತೆ ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಆರೂರು, ಕೊಕ್ಕರ್ಣೆಯಲ್ಲಿರುವ ಆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂತ್ರಿ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮ ವಾಸ್ತವ್ಯದ ಭಾಗವಾಗಿ ಕುಡುಬಿ, ಕೊರಗ ಜನಾಂಗದವರ ಪ್ರದೇಶಗಳಿಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಅಲ್ಲದೇ ಅವರು ಕುಂದುಕೊರತೆ ಆಲಿಸಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more