'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

Suvarna News   | Asianet News
Published : Jul 07, 2020, 11:47 AM IST

'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 
 

ಬೆಂಗಳೂರು (ಜು. 07): 'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!