'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

Suvarna News   | Asianet News
Published : Jul 07, 2020, 11:47 AM IST

'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 
 

ಬೆಂಗಳೂರು (ಜು. 07): 'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!