'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

Suvarna News   | Asianet News
Published : Jul 07, 2020, 11:47 AM IST

'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 
 

ಬೆಂಗಳೂರು (ಜು. 07): 'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!