'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

Suvarna News   | Asianet News
Published : Jul 07, 2020, 11:47 AM IST

'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 
 

ಬೆಂಗಳೂರು (ಜು. 07): 'ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಇನ್ನೂ ನಾಲ್ಕೈದು ತಿಂಗಳು ಇದೇ ರೀತಿ ಇರುತ್ತದೆ. ಇದನ್ನು ನಿಭಾಯಿಸುವ ಅನಿವಾರ್ಯವಿದೆ. ಇದು ಒಂದೆರಡು ದಿನಗಳಲ್ಲಿ ಮುಗಿದು ಹೋಗುವುದಿಲ್ಲ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಇನ್ನಷ್ಟು ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಗೆ ನಾವು ಸಿದ್ಧರಾಗಬೇಕಿದೆ. ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ನಮ್ಮೊಂದಿಗೆ ಕೈ ಜೋಡಿಸಲು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದಿವೆ' ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!