ಶಾಲೆ ಪುನರಾರಂಭ: ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು

ಶಾಲೆ ಪುನರಾರಂಭ: ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು

Suvarna News   | Asianet News
Published : May 16, 2020, 02:50 PM IST

ಎರಡು ಶಿಫ್ಟ್‌ನಲ್ಲಿ ತರಗತಿ ಆಯೋಜಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ ದಿನಬಿಟ್ಟು ದಿನ ತರಗತಿ ಆಯೋಜಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರು(ಮೇ.16): ಕೊರೋನಾ ಭೀತಿಯಿಂದಾಗಿ ಈಗಾಗಲೇ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದಾಗಿ ಶೈಕ್ಷಣಿಕ ವೇಳಾಪಟ್ಟಿಯೇ ಅದಲು-ಬದಲಾಗುವಂತಹ ಪರಿಸ್ಥಿತಿ ಬಂದೊದಗಿದೆ.

ಹೀಗಿರುವಾಗಲೇ ಎರಡು ಶಿಫ್ಟ್‌ನಲ್ಲಿ ತರಗತಿ ಆಯೋಜಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ ದಿನಬಿಟ್ಟು ದಿನ ತರಗತಿ ಆಯೋಜಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಇವುಗಳ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮಾತನಾಡಿದ್ದಾರೆ. ಸಚಿವ ಸುರೇಶ್ ಕುಮಾರ್ ಏನಂದ್ರು ನೀವೇ ನೋಡಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?