ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

Suvarna News   | Asianet News
Published : Sep 08, 2021, 05:09 PM ISTUpdated : Sep 08, 2021, 06:15 PM IST

ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ಬೆಂಗಳೂರು (ಸೆ. 08): ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ದುಡಿಯುವ ವರ್ಗದ ರಕ್ಷಣೆ ನಮ್ಮ ಆದ್ಯತೆ ಎಂದು ಇಲಾಖೆ ಪ್ರವೇಶಿಸಿದ ಹೆಬ್ಬಾರರು, ಕೋವಿಡ್ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಂತರು. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಫುಡ್ ಕಿಟ್ ವಿತರಿಸಿದ್ದಾರೆ. ಇಲ್ಲಿಯವರೆಗೆ 89 ಲಕ್ಷಕ್ಕೂ ಹೆಚ್ಚು ಆಹಾರ ಪ್ಯಾಕೇಜ್ ವಿತರಿಸಿದ್ದಾರೆ. ಇನ್ನು ಕೊರೋನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ, ಅಹಾರ, ಮಾಸ್ಕ್, ಸ್ಯಾನಿಟೈಸರ್ ನೀಡಿ ಸುರಕ್ಷಿತವಾಗಿ ಊರು ತಲುಪಿಸಲಾಯ್ತು. ಇನ್ನು ಕಟ್ಟಡ ಕಾರ್ಮಿಕರ ಸಹಾಯಧನವನ್ನು 5 ಸಾವಿರಕ್ಕೇರಿಸಲಾಯಿತು. ಕೊರೋನಾ ಕಾಲದಲ್ಲಿ ಕಾರ್ಮಿಕ ಇಲಾಖೆಯ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ಇಲ್ಲಿದೆ ಒಂದು ವರದಿ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!