ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

Suvarna News   | Asianet News
Published : Sep 08, 2021, 05:09 PM ISTUpdated : Sep 08, 2021, 06:15 PM IST

ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ಬೆಂಗಳೂರು (ಸೆ. 08): ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ದುಡಿಯುವ ವರ್ಗದ ರಕ್ಷಣೆ ನಮ್ಮ ಆದ್ಯತೆ ಎಂದು ಇಲಾಖೆ ಪ್ರವೇಶಿಸಿದ ಹೆಬ್ಬಾರರು, ಕೋವಿಡ್ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಂತರು. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಫುಡ್ ಕಿಟ್ ವಿತರಿಸಿದ್ದಾರೆ. ಇಲ್ಲಿಯವರೆಗೆ 89 ಲಕ್ಷಕ್ಕೂ ಹೆಚ್ಚು ಆಹಾರ ಪ್ಯಾಕೇಜ್ ವಿತರಿಸಿದ್ದಾರೆ. ಇನ್ನು ಕೊರೋನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ, ಅಹಾರ, ಮಾಸ್ಕ್, ಸ್ಯಾನಿಟೈಸರ್ ನೀಡಿ ಸುರಕ್ಷಿತವಾಗಿ ಊರು ತಲುಪಿಸಲಾಯ್ತು. ಇನ್ನು ಕಟ್ಟಡ ಕಾರ್ಮಿಕರ ಸಹಾಯಧನವನ್ನು 5 ಸಾವಿರಕ್ಕೇರಿಸಲಾಯಿತು. ಕೊರೋನಾ ಕಾಲದಲ್ಲಿ ಕಾರ್ಮಿಕ ಇಲಾಖೆಯ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ಇಲ್ಲಿದೆ ಒಂದು ವರದಿ. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!