ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

Suvarna News   | Asianet News
Published : Sep 08, 2021, 05:09 PM ISTUpdated : Sep 08, 2021, 06:15 PM IST

ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ಬೆಂಗಳೂರು (ಸೆ. 08): ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ದುಡಿಯುವ ವರ್ಗದ ರಕ್ಷಣೆ ನಮ್ಮ ಆದ್ಯತೆ ಎಂದು ಇಲಾಖೆ ಪ್ರವೇಶಿಸಿದ ಹೆಬ್ಬಾರರು, ಕೋವಿಡ್ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಂತರು. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಫುಡ್ ಕಿಟ್ ವಿತರಿಸಿದ್ದಾರೆ. ಇಲ್ಲಿಯವರೆಗೆ 89 ಲಕ್ಷಕ್ಕೂ ಹೆಚ್ಚು ಆಹಾರ ಪ್ಯಾಕೇಜ್ ವಿತರಿಸಿದ್ದಾರೆ. ಇನ್ನು ಕೊರೋನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ, ಅಹಾರ, ಮಾಸ್ಕ್, ಸ್ಯಾನಿಟೈಸರ್ ನೀಡಿ ಸುರಕ್ಷಿತವಾಗಿ ಊರು ತಲುಪಿಸಲಾಯ್ತು. ಇನ್ನು ಕಟ್ಟಡ ಕಾರ್ಮಿಕರ ಸಹಾಯಧನವನ್ನು 5 ಸಾವಿರಕ್ಕೇರಿಸಲಾಯಿತು. ಕೊರೋನಾ ಕಾಲದಲ್ಲಿ ಕಾರ್ಮಿಕ ಇಲಾಖೆಯ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ಇಲ್ಲಿದೆ ಒಂದು ವರದಿ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!