ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

Suvarna News   | Asianet News
Published : Sep 08, 2021, 05:09 PM ISTUpdated : Sep 08, 2021, 06:15 PM IST

ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ಬೆಂಗಳೂರು (ಸೆ. 08): ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ದುಡಿಯುವ ವರ್ಗದ ರಕ್ಷಣೆ ನಮ್ಮ ಆದ್ಯತೆ ಎಂದು ಇಲಾಖೆ ಪ್ರವೇಶಿಸಿದ ಹೆಬ್ಬಾರರು, ಕೋವಿಡ್ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಂತರು. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಫುಡ್ ಕಿಟ್ ವಿತರಿಸಿದ್ದಾರೆ. ಇಲ್ಲಿಯವರೆಗೆ 89 ಲಕ್ಷಕ್ಕೂ ಹೆಚ್ಚು ಆಹಾರ ಪ್ಯಾಕೇಜ್ ವಿತರಿಸಿದ್ದಾರೆ. ಇನ್ನು ಕೊರೋನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ, ಅಹಾರ, ಮಾಸ್ಕ್, ಸ್ಯಾನಿಟೈಸರ್ ನೀಡಿ ಸುರಕ್ಷಿತವಾಗಿ ಊರು ತಲುಪಿಸಲಾಯ್ತು. ಇನ್ನು ಕಟ್ಟಡ ಕಾರ್ಮಿಕರ ಸಹಾಯಧನವನ್ನು 5 ಸಾವಿರಕ್ಕೇರಿಸಲಾಯಿತು. ಕೊರೋನಾ ಕಾಲದಲ್ಲಿ ಕಾರ್ಮಿಕ ಇಲಾಖೆಯ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ಇಲ್ಲಿದೆ ಒಂದು ವರದಿ. 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!