ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!

Suvarna News   | Asianet News
Published : Sep 08, 2021, 05:09 PM ISTUpdated : Sep 08, 2021, 06:15 PM IST

ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ಬೆಂಗಳೂರು (ಸೆ. 08): ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು. 

ದುಡಿಯುವ ವರ್ಗದ ರಕ್ಷಣೆ ನಮ್ಮ ಆದ್ಯತೆ ಎಂದು ಇಲಾಖೆ ಪ್ರವೇಶಿಸಿದ ಹೆಬ್ಬಾರರು, ಕೋವಿಡ್ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಂತರು. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಫುಡ್ ಕಿಟ್ ವಿತರಿಸಿದ್ದಾರೆ. ಇಲ್ಲಿಯವರೆಗೆ 89 ಲಕ್ಷಕ್ಕೂ ಹೆಚ್ಚು ಆಹಾರ ಪ್ಯಾಕೇಜ್ ವಿತರಿಸಿದ್ದಾರೆ. ಇನ್ನು ಕೊರೋನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ, ಅಹಾರ, ಮಾಸ್ಕ್, ಸ್ಯಾನಿಟೈಸರ್ ನೀಡಿ ಸುರಕ್ಷಿತವಾಗಿ ಊರು ತಲುಪಿಸಲಾಯ್ತು. ಇನ್ನು ಕಟ್ಟಡ ಕಾರ್ಮಿಕರ ಸಹಾಯಧನವನ್ನು 5 ಸಾವಿರಕ್ಕೇರಿಸಲಾಯಿತು. ಕೊರೋನಾ ಕಾಲದಲ್ಲಿ ಕಾರ್ಮಿಕ ಇಲಾಖೆಯ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ಇಲ್ಲಿದೆ ಒಂದು ವರದಿ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!