ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Suvarna News   | Asianet News
Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!