ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Suvarna News   | Asianet News
Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!