ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Suvarna News   | Asianet News
Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?