ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Suvarna News   | Asianet News
Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!