ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Suvarna News   | Asianet News
Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!