ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಎಸ್‌ ಟಿ ಸೋಮಶೇಖರ್‌ರಿಂದ 1 ಲಕ್ಷ ರೂ ಸಹಾಯಧನ

ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಎಸ್‌ ಟಿ ಸೋಮಶೇಖರ್‌ರಿಂದ 1 ಲಕ್ಷ ರೂ ಸಹಾಯಧನ

Published : May 08, 2021, 03:54 PM ISTUpdated : May 08, 2021, 04:17 PM IST

ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ.

ಬೆಂಗಳೂರು (ಮೇ. 08): ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ. ಈ ಅಭಿಯಾನಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀ ಚಾಲನೆ ನೀಡಿದರು. ಇನ್ನು ಮನೆಯಲ್ಲಿ ಇರುವವರಿಗೆ ದಿನಸಿ ಪ್ಯಾಕೆಟ್, ಸರ್ಕಾರಿ ಆಸ್ಪತ್ರೆಗೆ ದಾಖಲಾಗುವವರಿಗೆ 20 ಸಾವಿರ, ಖಾಸಗಿ ಆಸ್ಪತ್ರೆಗೆ ದಾಖಲಾಗುವವರಿಗೆ 50 ಸಾವಿರ ರೂ ನೀಡುವುದಾಗಿ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!