ಸುನೀಲ್ ಕುಮಾರ್ ಪುಸ್ತಕ ಕೋರಿಕೆಗೆ ಭಾರೀ ಸ್ಪಂದನೆ; 600 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ!

ಸುನೀಲ್ ಕುಮಾರ್ ಪುಸ್ತಕ ಕೋರಿಕೆಗೆ ಭಾರೀ ಸ್ಪಂದನೆ; 600 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ!

Published : Aug 14, 2021, 02:46 PM ISTUpdated : Aug 14, 2021, 02:47 PM IST

ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಬೆಂಗಳೂರು (ಆ. 14): ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಸುನೀಲ್ ಕುಮಾರ್ ಅವರನ್ನು ಅಭಿನಂದಿಸಲು ಬಂದ ಕಾರ್ಯಕರ್ತರು, ಅಭಿಮಾನಿಗಳಿಂದ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಕಾದಂಬರಿ, ಪ್ರಬಂಧ, ಡಿಕ್ಷನರಿ, ಸೇರಿ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಇವುಗಳನ್ನು ಕಾರ್ಕಳ ಗ್ರಂಥಾಲಯಕ್ಕೆ ನೀಡಲಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!