ಸುನೀಲ್ ಕುಮಾರ್ ಪುಸ್ತಕ ಕೋರಿಕೆಗೆ ಭಾರೀ ಸ್ಪಂದನೆ; 600 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ!

ಸುನೀಲ್ ಕುಮಾರ್ ಪುಸ್ತಕ ಕೋರಿಕೆಗೆ ಭಾರೀ ಸ್ಪಂದನೆ; 600 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ!

Published : Aug 14, 2021, 02:46 PM ISTUpdated : Aug 14, 2021, 02:47 PM IST

ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಬೆಂಗಳೂರು (ಆ. 14): ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಸುನೀಲ್ ಕುಮಾರ್ ಅವರನ್ನು ಅಭಿನಂದಿಸಲು ಬಂದ ಕಾರ್ಯಕರ್ತರು, ಅಭಿಮಾನಿಗಳಿಂದ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಕಾದಂಬರಿ, ಪ್ರಬಂಧ, ಡಿಕ್ಷನರಿ, ಸೇರಿ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಇವುಗಳನ್ನು ಕಾರ್ಕಳ ಗ್ರಂಥಾಲಯಕ್ಕೆ ನೀಡಲಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!