ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

Suvarna News   | Asianet News
Published : Oct 26, 2021, 10:59 AM IST

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

ಬೆಂಗಳೂರು (ಅ.26):  ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more