ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

Suvarna News   | Asianet News
Published : Oct 26, 2021, 10:59 AM IST

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

ಬೆಂಗಳೂರು (ಅ.26):  ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more