Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

Published : Jan 18, 2022, 04:09 PM IST

ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಏನೆಲ್ಲಾ ಕ್ರಮಕೈಗೊಳ್ಳಬೇಕೋ ಅದನೆಲ್ಲಾ ಮಾಡುತ್ತಿದೆ. ಅಲ್ಲದೇ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಕಟ್ಟನಿಟ್ಟಿನ ಸೂಚನೆ ಕೊಟ್ಟಿದೆ.ಆದ್ರೆ, ಆಡಳಿತ ಪಕ್ಷದ ಶಾಸಕರು, ಸಚಿವರುಗಳೇ ಕೋವಿಡ್ ರೂಲ್ಸ್‌ಗೆ ಕಿಮ್ಮತ್ತು ಕೊಡುತ್ತಿಲ್ಲ. ಅದರಲ್ಲೂ ಸಚಿವರಾಗಿರುವ ಉಮೇಶ್ ಕತ್ತಿ ಅವರು ಮಾಸ್ಕ್ ಹಾಕುವುದಿಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.

ಬೆಂಗಳೂರು, (ಜ. 18): ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಏನೆಲ್ಲಾ ಕ್ರಮಕೈಗೊಳ್ಳಬೇಕೋ ಅದನೆಲ್ಲಾ ಮಾಡುತ್ತಿದೆ. ಅಲ್ಲದೇ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಕಟ್ಟನಿಟ್ಟಿನ ಸೂಚನೆ ಕೊಟ್ಟಿದೆ.

Covid Rules ಬಿಜೆಪಿ ಶಾಸಕರಿಗಿಲ್ವಾ ಕೊರೋನಾ ರೂಲ್ಸ್, ಇವರ ಮೇಲೆ ಏನು ಕ್ರಮ?

ಆದ್ರೆ, ಆಡಳಿತ ಪಕ್ಷದ ಶಾಸಕರು, ಸಚಿವರುಗಳೇ ಕೋವಿಡ್ ರೂಲ್ಸ್‌ಗೆ ಕಿಮ್ಮತ್ತು ಕೊಡುತ್ತಿಲ್ಲ. ಅದರಲ್ಲೂ ಸಚಿವರಾಗಿರುವ ಉಮೇಶ್ ಕತ್ತಿ ಅವರು ಮಾಸ್ಕ್ ಹಾಕುವುದಿಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more