ಕೊರೋನಾ ಅಟ್ಟಹಾಸ : ಜಿಲ್ಲಾಧಿಕಾರಿಗಳ ಜೊತೆ ತುರ್ತು ಸಭೆ

Apr 17, 2021, 3:25 PM IST

ಬೆಂಗಳೂರು (ಏ.17) ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ. ದಿನದಿನವೂ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರುಗತಿಯಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಜಿಲ್ಲೆ ಜಿಲ್ಲಾಧಿಕಾರಿಗಳ ಜೊತೆ  ತುರ್ತು ಸಭೆ ನಡೆಸಿದ್ದಾರೆ. 

'ದೇಶದಲ್ಲಿ ಏ.25ರ ವೇಳೆಗೆ ಸೋಂಕು ತಾರಕಕ್ಕೆ!' ...

ಆರ್‌.ಅಶೋಕ್, ಬೊಮ್ಮಾಯಿ, ಸುಧಾಕರ್ ಸಬೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಕೊರೋನಾ ತಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ತಿಳಿಸಿದ್ದಾರೆ.