ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

Suvarna News   | Asianet News
Published : May 27, 2021, 11:35 AM ISTUpdated : May 27, 2021, 06:33 PM IST
  • ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಮಹಾಮಾರಿ
  • ಮಕ್ಕಳಲ್ಲಿ ಕಾಡುತ್ತಿದೆ ಹೊಸ ಸಮಸ್ಯೆ - ಪೋಷಕರೇ ಎಚ್ಚರ
  • ಕೊರೋನಾ ನಂತರ ಕಾಡುತ್ತಿದೆ ಗಂಭೀರ ಆರೋಗ್ಯ ಸಮಸ್ಯೆ

ಬೆಂಗಳೂರು (ಮೇ.27): ಕೊರೋನಾ ಗುಣವಾದ ಮಕ್ಕಳಲ್ಲಿ ತೋವ್ರ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಮಕ್ಕಳಲ್ಲಿಯೂ ಕೂಡ ಒಂದೂವರೆ ತಿಂಗಳಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. 

2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..!

ರೋಗ ನಿರೋಧಕ ಶಕ್ತಿ ಹೆಚ್ಚಳವೇ ಮಕ್ಕಳನ್ನು ಅನಾರೋಗ್ಯಕ್ಕೆ ದೂಡುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡು ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!