ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

Suvarna News   | Asianet News
Published : May 27, 2021, 11:35 AM ISTUpdated : May 27, 2021, 06:33 PM IST
  • ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಮಹಾಮಾರಿ
  • ಮಕ್ಕಳಲ್ಲಿ ಕಾಡುತ್ತಿದೆ ಹೊಸ ಸಮಸ್ಯೆ - ಪೋಷಕರೇ ಎಚ್ಚರ
  • ಕೊರೋನಾ ನಂತರ ಕಾಡುತ್ತಿದೆ ಗಂಭೀರ ಆರೋಗ್ಯ ಸಮಸ್ಯೆ

ಬೆಂಗಳೂರು (ಮೇ.27): ಕೊರೋನಾ ಗುಣವಾದ ಮಕ್ಕಳಲ್ಲಿ ತೋವ್ರ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಮಕ್ಕಳಲ್ಲಿಯೂ ಕೂಡ ಒಂದೂವರೆ ತಿಂಗಳಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. 

2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..!

ರೋಗ ನಿರೋಧಕ ಶಕ್ತಿ ಹೆಚ್ಚಳವೇ ಮಕ್ಕಳನ್ನು ಅನಾರೋಗ್ಯಕ್ಕೆ ದೂಡುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡು ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!