ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

Suvarna News   | Asianet News
Published : May 27, 2021, 11:35 AM ISTUpdated : May 27, 2021, 06:33 PM IST
  • ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಮಹಾಮಾರಿ
  • ಮಕ್ಕಳಲ್ಲಿ ಕಾಡುತ್ತಿದೆ ಹೊಸ ಸಮಸ್ಯೆ - ಪೋಷಕರೇ ಎಚ್ಚರ
  • ಕೊರೋನಾ ನಂತರ ಕಾಡುತ್ತಿದೆ ಗಂಭೀರ ಆರೋಗ್ಯ ಸಮಸ್ಯೆ

ಬೆಂಗಳೂರು (ಮೇ.27): ಕೊರೋನಾ ಗುಣವಾದ ಮಕ್ಕಳಲ್ಲಿ ತೋವ್ರ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಮಕ್ಕಳಲ್ಲಿಯೂ ಕೂಡ ಒಂದೂವರೆ ತಿಂಗಳಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. 

2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..!

ರೋಗ ನಿರೋಧಕ ಶಕ್ತಿ ಹೆಚ್ಚಳವೇ ಮಕ್ಕಳನ್ನು ಅನಾರೋಗ್ಯಕ್ಕೆ ದೂಡುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡು ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!