ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?

ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?

Published : Aug 14, 2020, 10:32 AM ISTUpdated : Aug 14, 2020, 11:12 AM IST

ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು (ಆ. 14): ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ರಫೀಕ್ ಮಹಮ್ಮದ್, ಇರ್ಫಾನ್, ಸಾಹಿಲ್, ಸುಹೇಲ್ ಸೇರಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!