ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

Srilakshmi kashyap   | Asianet News
Published : Mar 01, 2021, 03:55 PM IST

ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. 

ಬಳ್ಳಾರಿ (ಮಾ. 01): ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. ಜಾತ್ರೆಯನ್ನು ರದ್ದುಪಡಿಸಿ, ಬಂದ ಭಕ್ತಾದಿಗಳನ್ನು ಜಿಲ್ಲಾಡಳಿತ ಹೊರ ಕಳುಹಿಸಿತ್ತು. ಇದೇ ಅವಗಢಕ್ಕೆ ಕಾರಣ ಎನ್ನಲಾಗುತ್ತಿದೆ. ಸಂಪ್ರದಾಯದ ಪ್ರಕಾರ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಎಂದು ಭಕ್ತರು ಆಗ್ರಹಿಸಿದ್ದಾರೆ. 


 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!