ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

Srilakshmi kashyap   | Asianet News
Published : Mar 01, 2021, 03:55 PM IST

ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. 

ಬಳ್ಳಾರಿ (ಮಾ. 01): ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. ಜಾತ್ರೆಯನ್ನು ರದ್ದುಪಡಿಸಿ, ಬಂದ ಭಕ್ತಾದಿಗಳನ್ನು ಜಿಲ್ಲಾಡಳಿತ ಹೊರ ಕಳುಹಿಸಿತ್ತು. ಇದೇ ಅವಗಢಕ್ಕೆ ಕಾರಣ ಎನ್ನಲಾಗುತ್ತಿದೆ. ಸಂಪ್ರದಾಯದ ಪ್ರಕಾರ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಎಂದು ಭಕ್ತರು ಆಗ್ರಹಿಸಿದ್ದಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!