ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

Srilakshmi kashyap   | Asianet News
Published : Mar 01, 2021, 03:55 PM IST

ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. 

ಬಳ್ಳಾರಿ (ಮಾ. 01): ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮಹಾದ್ವಾರದ ತ್ರಿಶೂಲ ಕಳಚಿ ಬಿದ್ದಿದೆ. ಇದು ಅಪಶಕುನದ ಸಂಕೇತ ಎನ್ನಲಾಗುತ್ತಿದೆ. ಜಾತ್ರೆಯನ್ನು ರದ್ದುಪಡಿಸಿ, ಬಂದ ಭಕ್ತಾದಿಗಳನ್ನು ಜಿಲ್ಲಾಡಳಿತ ಹೊರ ಕಳುಹಿಸಿತ್ತು. ಇದೇ ಅವಗಢಕ್ಕೆ ಕಾರಣ ಎನ್ನಲಾಗುತ್ತಿದೆ. ಸಂಪ್ರದಾಯದ ಪ್ರಕಾರ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಎಂದು ಭಕ್ತರು ಆಗ್ರಹಿಸಿದ್ದಾರೆ. 


 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?