ಚಾಮರಾಜನಗರ: ನಾಪತ್ತೆಯಾಗಿದ್ದ ಸೋಂಕಿತ ಜಿಲ್ಲಾಸ್ಪತ್ರೆ ಮುಂದಿನ ರಸ್ತೆಯಲ್ಲಿ ಶವವಾಗಿ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಸೋಂಕಿತ ಜಿಲ್ಲಾಸ್ಪತ್ರೆ ಮುಂದಿನ ರಸ್ತೆಯಲ್ಲಿ ಶವವಾಗಿ ಪತ್ತೆ

Published : May 04, 2021, 09:58 AM IST

ಚಾಮರಾಜನಗರ ಜಿಲ್ಲಾಸ್ಪತ್ರೆಯ ಸಾಲು ಸಾಲು ಯಡವಟ್ಟುಗಳು ಹೊರಬರುತ್ತಿದೆ. ಬದುಕಿದ್ರೂ ಸತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಲಿಂಗಪುರದ ಮಂಗಳಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮಾಹಿತಿ ನೀಡಿತ್ತು.

ಬೆಂಗಳೂರು (ಮೇ. 04): ಚಾಮರಾಜನಗರ ಜಿಲ್ಲಾಸ್ಪತ್ರೆಯ ಸಾಲು ಸಾಲು ಯಡವಟ್ಟುಗಳು ಹೊರಬರುತ್ತಿದೆ. ಬದುಕಿದ್ರೂ ಸತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಲಿಂಗಪುರದ ಮಂಗಳಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮಾಹಿತಿ ನೀಡಿತ್ತು. ಶವನೀಡದ್ದರಿಂದ ಒಳಹೋಗಿ ಮಗ ನೋಡಿದ್ರೆ, ಜೀವಂತವಾಗಿದ್ದರು ಮಂಗಳಮ್ಮ. ಇನ್ನೊಂದು ಕಡೆ ಸೋಂಕಿತನೊಬ್ಬ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಿಬ್ಬಂದಿ ಕುಟುಂಬಸ್ಥರಿಗೆ ಮಾಹಿತಿಯನ್ನೇ ನೀಡಿಲ್ಲ. ನಂತರ ಆ ವ್ಯಕ್ತಿ ಆಸ್ಪತ್ರೆ ಎದುರು ಶವವಾಗಿ ಸಿಕ್ಕಿದ್ದಾನೆ. 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?