ಚಾಮರಾಜನಗರ: ನಾಪತ್ತೆಯಾಗಿದ್ದ ಸೋಂಕಿತ ಜಿಲ್ಲಾಸ್ಪತ್ರೆ ಮುಂದಿನ ರಸ್ತೆಯಲ್ಲಿ ಶವವಾಗಿ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಸೋಂಕಿತ ಜಿಲ್ಲಾಸ್ಪತ್ರೆ ಮುಂದಿನ ರಸ್ತೆಯಲ್ಲಿ ಶವವಾಗಿ ಪತ್ತೆ

Published : May 04, 2021, 09:58 AM IST

ಚಾಮರಾಜನಗರ ಜಿಲ್ಲಾಸ್ಪತ್ರೆಯ ಸಾಲು ಸಾಲು ಯಡವಟ್ಟುಗಳು ಹೊರಬರುತ್ತಿದೆ. ಬದುಕಿದ್ರೂ ಸತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಲಿಂಗಪುರದ ಮಂಗಳಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮಾಹಿತಿ ನೀಡಿತ್ತು.

ಬೆಂಗಳೂರು (ಮೇ. 04): ಚಾಮರಾಜನಗರ ಜಿಲ್ಲಾಸ್ಪತ್ರೆಯ ಸಾಲು ಸಾಲು ಯಡವಟ್ಟುಗಳು ಹೊರಬರುತ್ತಿದೆ. ಬದುಕಿದ್ರೂ ಸತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಲಿಂಗಪುರದ ಮಂಗಳಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮಾಹಿತಿ ನೀಡಿತ್ತು. ಶವನೀಡದ್ದರಿಂದ ಒಳಹೋಗಿ ಮಗ ನೋಡಿದ್ರೆ, ಜೀವಂತವಾಗಿದ್ದರು ಮಂಗಳಮ್ಮ. ಇನ್ನೊಂದು ಕಡೆ ಸೋಂಕಿತನೊಬ್ಬ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಿಬ್ಬಂದಿ ಕುಟುಂಬಸ್ಥರಿಗೆ ಮಾಹಿತಿಯನ್ನೇ ನೀಡಿಲ್ಲ. ನಂತರ ಆ ವ್ಯಕ್ತಿ ಆಸ್ಪತ್ರೆ ಎದುರು ಶವವಾಗಿ ಸಿಕ್ಕಿದ್ದಾನೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!