Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Published : Feb 22, 2024, 05:12 PM ISTUpdated : Feb 22, 2024, 05:23 PM IST

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಬಂದ್‌ ಆಗುತ್ತದೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ವಿಧಾನಸಭೆಯಲ್ಲಿ ಹೇಳಿದ್ದಾರೆ.
 

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಬಂದ್ ಆಗುತ್ತದೆ ಎಂದು ವಿಧಾನಸಭೆಯಲ್ಲಿ ಹೇಳುವ ಮೂಲಕ ಶಾಸಕ ಅರವಿಂದ್ ಬೆಲ್ಲದ್(MLA Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ. ಗ್ರಾಮ ಸಹಾಯಕರಿಗೆ, ಗೆಸ್ಟ್ ಲೆಕ್ಚರರ್‌ಗೆ, ಅಂಗನವಾಡಿ ಕಾರ್ಯಕರ್ತೆಯರಿಗೂ ಗ್ಯಾರಂಟಿ ಬಂದ್ ಮಾಡುತ್ತಾರೆ. ಲೋಕಸಭೆ(Loksabhe) ನಂತರ ಗ್ಯಾರಂಟಿ(Guarantees) ಕೊಡೋದು ಬೇಡ ಅಂತ ಪ್ರಸ್ತಾವ ಇದೆ. ಯಾರಿಗೆ ಗ್ಯಾರಂಟಿ ಬಂದ್ ಮಾಡಬೇಕು ಅನ್ನೋ ಪ್ರಸ್ತಾವನೆಯನ್ನು ಸರ್ಕಾರ ರೆಡಿ ಮಾಡಿದೆ. ಆರ್ಥಿಕ ಇಲಾಖೆಯಿಂದ ಗ್ಯಾರಂಟಿ ಬಂದ್ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ವಿಧಾನಸಭೆಯಲ್ಲಿ ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more