Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Published : Feb 22, 2024, 05:12 PM ISTUpdated : Feb 22, 2024, 05:23 PM IST

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಬಂದ್‌ ಆಗುತ್ತದೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ವಿಧಾನಸಭೆಯಲ್ಲಿ ಹೇಳಿದ್ದಾರೆ.
 

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಬಂದ್ ಆಗುತ್ತದೆ ಎಂದು ವಿಧಾನಸಭೆಯಲ್ಲಿ ಹೇಳುವ ಮೂಲಕ ಶಾಸಕ ಅರವಿಂದ್ ಬೆಲ್ಲದ್(MLA Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ. ಗ್ರಾಮ ಸಹಾಯಕರಿಗೆ, ಗೆಸ್ಟ್ ಲೆಕ್ಚರರ್‌ಗೆ, ಅಂಗನವಾಡಿ ಕಾರ್ಯಕರ್ತೆಯರಿಗೂ ಗ್ಯಾರಂಟಿ ಬಂದ್ ಮಾಡುತ್ತಾರೆ. ಲೋಕಸಭೆ(Loksabhe) ನಂತರ ಗ್ಯಾರಂಟಿ(Guarantees) ಕೊಡೋದು ಬೇಡ ಅಂತ ಪ್ರಸ್ತಾವ ಇದೆ. ಯಾರಿಗೆ ಗ್ಯಾರಂಟಿ ಬಂದ್ ಮಾಡಬೇಕು ಅನ್ನೋ ಪ್ರಸ್ತಾವನೆಯನ್ನು ಸರ್ಕಾರ ರೆಡಿ ಮಾಡಿದೆ. ಆರ್ಥಿಕ ಇಲಾಖೆಯಿಂದ ಗ್ಯಾರಂಟಿ ಬಂದ್ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ವಿಧಾನಸಭೆಯಲ್ಲಿ ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more