Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Guarantees: ಲೋಕಸಭೆ ಚುನಾವಣೆ ನಂತರ ಕೆಲವರಿಗೆ ಕಾಂಗ್ರೆಸ್‌ ಗ್ಯಾರಂಟಿ ಬಂದ್‌: ಅರವಿಂದ್‌ ಬೆಲ್ಲದ್‌

Published : Feb 22, 2024, 05:12 PM ISTUpdated : Feb 22, 2024, 05:23 PM IST

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಬಂದ್‌ ಆಗುತ್ತದೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ವಿಧಾನಸಭೆಯಲ್ಲಿ ಹೇಳಿದ್ದಾರೆ.
 

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಬಂದ್ ಆಗುತ್ತದೆ ಎಂದು ವಿಧಾನಸಭೆಯಲ್ಲಿ ಹೇಳುವ ಮೂಲಕ ಶಾಸಕ ಅರವಿಂದ್ ಬೆಲ್ಲದ್(MLA Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ. ಗ್ರಾಮ ಸಹಾಯಕರಿಗೆ, ಗೆಸ್ಟ್ ಲೆಕ್ಚರರ್‌ಗೆ, ಅಂಗನವಾಡಿ ಕಾರ್ಯಕರ್ತೆಯರಿಗೂ ಗ್ಯಾರಂಟಿ ಬಂದ್ ಮಾಡುತ್ತಾರೆ. ಲೋಕಸಭೆ(Loksabhe) ನಂತರ ಗ್ಯಾರಂಟಿ(Guarantees) ಕೊಡೋದು ಬೇಡ ಅಂತ ಪ್ರಸ್ತಾವ ಇದೆ. ಯಾರಿಗೆ ಗ್ಯಾರಂಟಿ ಬಂದ್ ಮಾಡಬೇಕು ಅನ್ನೋ ಪ್ರಸ್ತಾವನೆಯನ್ನು ಸರ್ಕಾರ ರೆಡಿ ಮಾಡಿದೆ. ಆರ್ಥಿಕ ಇಲಾಖೆಯಿಂದ ಗ್ಯಾರಂಟಿ ಬಂದ್ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ವಿಧಾನಸಭೆಯಲ್ಲಿ ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more