ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

Suvarna News   | Asianet News
Published : Sep 24, 2021, 08:51 AM ISTUpdated : Sep 24, 2021, 08:54 AM IST

*  ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್‌ ಸ್ಥಾನ
* ಸಿದ್ದರಾಮಯ್ಯ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು
* ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಭಾರತ್‌ ಬಂದ್

ಬೆಂಗಳೂರು(ಸೆ.24): ಮೊದಲ ಬಾರಿಗೆ ಬಿಎಸ್ವೈಗೆ ಜೈ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಕಲ್ಯಾಣ ಕರ್ನಾಟಕಕ್ಕೆ ದುಡ್ಡು ಕೊಟ್ಟಿದ್ದೇ ಯಡಿಯೂರಪ್ಪ
*  ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗ ನೇಮಕಾತಿ ಆರಂಭಿಸಿ ಅಂತ ಸರ್ಕಾರಕ್ಕೆ ಬೇಡಿಕೆ ಇಟ್ಟ ಮಾಜಿ ಸಿಎಂ ಸಿದ್ದರಾಮಯ್ಯ 
* ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್‌ ಸ್ಥಾನ, ಜೆಡಿಎಸ್‌ ಜತೆ ಮಾತುಕತೆ ಆಗಿದೆ ಎಂದ ಪಾಟೀಲ್‌

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

* ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಭಾರತ್‌ ಬಂದ್, ಖಾಸಗಿ ಶಾಲಾ ಒಕ್ಕೂಟಗಳಿಂದ ಬಂದ್‌ಗೆ ನೈತಿಕಲ ಬೆಂಬಲ 
* ಸಿದ್ದರಾಮಯ್ಯ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು, ಎಲ್ಲರ ಫೋಟೋಗೂ ಪೋಸ್‌ ಕೊಟ್ಟ ಸಿದ್ದು  

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!