ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

Published : May 04, 2022, 09:49 AM IST

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಏ. 04): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

'ಸಿಎಂ ಬದಲಾವಣೆ ಕೇವಲ ಊಹಾಪೋಹ, ನಾಯಕತ್ವ ಬದಲಾವಣೆ ಇಲ್ಲ' ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ಸಿಎಂ ಬದಲಾವಣೆಯ ಕನಸು ಕಾಣಬೇಡಿ. ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ. ಸಿಎಂ ಮೇಲೆ ವರಿಷ್ಠರ ಅಶೀರ್ವಾದವಿದೆ ಎಂದು ಯತ್ನಾಳ್‌ಗೆ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more