ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

Published : May 04, 2022, 09:49 AM IST

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಏ. 04): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

'ಸಿಎಂ ಬದಲಾವಣೆ ಕೇವಲ ಊಹಾಪೋಹ, ನಾಯಕತ್ವ ಬದಲಾವಣೆ ಇಲ್ಲ' ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ಸಿಎಂ ಬದಲಾವಣೆಯ ಕನಸು ಕಾಣಬೇಡಿ. ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ. ಸಿಎಂ ಮೇಲೆ ವರಿಷ್ಠರ ಅಶೀರ್ವಾದವಿದೆ ಎಂದು ಯತ್ನಾಳ್‌ಗೆ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more