ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

Published : May 04, 2022, 09:49 AM IST

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಏ. 04): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

'ಸಿಎಂ ಬದಲಾವಣೆ ಕೇವಲ ಊಹಾಪೋಹ, ನಾಯಕತ್ವ ಬದಲಾವಣೆ ಇಲ್ಲ' ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ಸಿಎಂ ಬದಲಾವಣೆಯ ಕನಸು ಕಾಣಬೇಡಿ. ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ. ಸಿಎಂ ಮೇಲೆ ವರಿಷ್ಠರ ಅಶೀರ್ವಾದವಿದೆ ಎಂದು ಯತ್ನಾಳ್‌ಗೆ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more