ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಸುಳಿವು, ಕನಸು ಕಾಣಬೇಡಿ ಎಂದ ಆರ್ ಅಶೋಕ್..!

Published : May 04, 2022, 09:49 AM IST

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಏ. 04): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ನಡೆಯುತ್ತಿದೆ. ಮತ್ತೆ ಸಿಎಂ ಬದಲಾವಣೆಯಾಗ್ತಾರೆ ಎಂದು ಯತ್ನಾಳ್ (Basavaraj Patil Yatnal) ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ (PM Modi) ನಿರ್ಣಯ ತೆಗೆದುಕೊಂಡಿದ್ದಾರೆ, ಮೇ 10 ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಬಾಂಬ್ ಹಾಕಿದ್ದಾರೆ. 

'ಸಿಎಂ ಬದಲಾವಣೆ ಕೇವಲ ಊಹಾಪೋಹ, ನಾಯಕತ್ವ ಬದಲಾವಣೆ ಇಲ್ಲ' ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ಸಿಎಂ ಬದಲಾವಣೆಯ ಕನಸು ಕಾಣಬೇಡಿ. ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ. ಸಿಎಂ ಮೇಲೆ ವರಿಷ್ಠರ ಅಶೀರ್ವಾದವಿದೆ ಎಂದು ಯತ್ನಾಳ್‌ಗೆ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more