Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Suvarna News   | Asianet News
Published : Jan 19, 2022, 06:14 PM IST

ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು (ಜ.19): ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ. ಲಾಕ್‌ಡೌನ್, ಕರ್ಫ್ಯೂ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಜನರ ಜೀವನವನ್ನು ಸಂಕಷ್ಟಕ್ಕೆ ಯಾಕೆ ದೂಡಬೇಕು.? ಜೀವಕ್ಕೆ ಹಾನಿಯಾಗುತ್ತೆ ಅಂತಿದ್ರೆ ಲಾಕ್‌ಡೌನ್ ಮಾಡಬೇಕು. ಆದರೆ ಒಮಿಕ್ರೋನ್ ಅಷ್ಟಾಗಿ ಜೀವಕ್ಕೆ ಹಾನಿ ಮಾಡುವುದಿಲ್ಲ ಎಂದು ಸಿ ಟಿ ರವಿ ಹೇಳಿದ್ಧಾರೆ. 

ಸಂಸದ ಪ್ರತಾಪ್ ಸಿಂಹ ಕೂಡಾ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸಿದ್ದಾರೆ. 'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more