Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Suvarna News   | Asianet News
Published : Jan 19, 2022, 06:14 PM IST

ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು (ಜ.19): ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ. ಲಾಕ್‌ಡೌನ್, ಕರ್ಫ್ಯೂ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಜನರ ಜೀವನವನ್ನು ಸಂಕಷ್ಟಕ್ಕೆ ಯಾಕೆ ದೂಡಬೇಕು.? ಜೀವಕ್ಕೆ ಹಾನಿಯಾಗುತ್ತೆ ಅಂತಿದ್ರೆ ಲಾಕ್‌ಡೌನ್ ಮಾಡಬೇಕು. ಆದರೆ ಒಮಿಕ್ರೋನ್ ಅಷ್ಟಾಗಿ ಜೀವಕ್ಕೆ ಹಾನಿ ಮಾಡುವುದಿಲ್ಲ ಎಂದು ಸಿ ಟಿ ರವಿ ಹೇಳಿದ್ಧಾರೆ. 

ಸಂಸದ ಪ್ರತಾಪ್ ಸಿಂಹ ಕೂಡಾ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸಿದ್ದಾರೆ. 'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more