ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ; ಹಸಿದವರಿಗೆ ಅನ್ನದಾತರಾದ ಗೂಳಿಹಟ್ಟಿ ಶೇಖರ್

ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ; ಹಸಿದವರಿಗೆ ಅನ್ನದಾತರಾದ ಗೂಳಿಹಟ್ಟಿ ಶೇಖರ್

Published : Jun 11, 2021, 06:09 PM ISTUpdated : Jun 11, 2021, 06:56 PM IST

ಕೊರೋನಾ ಸಂಕಷ್ಟ ಸಮಯದಲ್ಲಿ ಯಾರೂ ಹಸಿವಿನಿಂದ ನರಳಬಾರದೆಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ 6500 ಫುಡ್ ಕಿಟ್ ವಿತರಿಸಿದ್ದಾರೆ.  ಹೊಸದುರ್ಗ ಪಟ್ಟಣದಲ್ಲಿ ವಾಸವಿರುವ ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. 
 

ಬೆಂಗಳೂರು (ಜೂ. 11): ಕೊರೋನಾ ಸಂಕಷ್ಟ ಸಮಯದಲ್ಲಿ ಯಾರೂ ಹಸಿವಿನಿಂದ ನರಳಬಾರದೆಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ 6500 ಫುಡ್ ಕಿಟ್ ವಿತರಿಸಿದ್ದಾರೆ.  ಹೊಸದುರ್ಗ ಪಟ್ಟಣದಲ್ಲಿ ವಾಸವಿರುವ ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.

 

ನಗರದ ವಾರ್ಡ್ವಾರು ಪಟ್ಟಿ ತಯಾರಿಸಿ   ನೀಡಲಾಗುತ್ತಿದೆ.  ಒಂದು ದಿನಕ್ಕೆ 5 ವಾರ್ಡ್ ನಂತೆ ರೇಷನ್ ಕಿಟ್ ವಿತರಣೆ ಮಾಡ್ತಿದ್ದೀವಿ. ಕೊರೊನಾ‌ ನಿಯಮಗಳನ್ನು ಪಾಲನೆ ಮಾಡಿಯೇ ಕಿಟ್ ವಿತರಣೆ‌ ಮಾಡಿದ್ದೇವೆ. ಗ್ರಾಮೀಣ ಪ್ರದೇಶದಲ್ಲೂ ಅರ್ಹ ಫಲಾನುಭವಿಗಳ ಪಟ್ಟಿ ಕೇಳಿದ್ದೀವಿ. ಆ ರೀತಿಯ ನಿರ್ಗತಿಕರು ಕಂಡು ಬಂದಲ್ಲಿ ಗ್ರಾಮೀಣ ಪ್ರದೇಶಕ್ಕೂ ತೆರಳಿ ವಿತರಣೆ ಮಾಡಲಾಗುವುದು' ಎಂದು ಶಾಸಕ ಗೂಳಿಹಟ್ಟಿ ಶೇಖರ್ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಮಾತನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!