ವಕೀಲೆ ಎಂದು ಹೇಳಿ ಸಚಿವ ಕೆಎನ್ ರಾಜಣ್ಣ ಹನಿಟ್ರ್ಯಾಪ್‌ಗೆ ಯತ್ನ

ವಕೀಲೆ ಎಂದು ಹೇಳಿ ಸಚಿವ ಕೆಎನ್ ರಾಜಣ್ಣ ಹನಿಟ್ರ್ಯಾಪ್‌ಗೆ ಯತ್ನ

Published : Mar 21, 2025, 11:32 PM ISTUpdated : Mar 21, 2025, 11:34 PM IST

ಹನಿಟ್ರ್ಯಾಪ್ ಹೇಗೆ ಆಗುತ್ತೆ? ಡಿಕೆ ಶಿವಕುಮಾರ್ ಬೀಸಿದ ಚಾಟಿ, ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ, ಹನಿಟ್ರ್ಯಾಪ್ ತನಿಖೆಗೆ ಆಗ್ರಹ, ಬಿಜೆಪಿ 18 ಶಾಸಕರು ಅಮಾನತು,ನಿರ್ಧಾರ ಸರಿ ಎಂದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಹನಿಟ್ರ್ಯಾಪ್ ಭಾರಿ ಕೋಲಾಹಲ ಸೃಷ್ಟಿಸಿದೆ. ಸಚಿವ ಕೆಎನ್ ರಾಜಣ್ಣ ಸದನದಲ್ಲಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನಗಳು ನಡೆದಿದೆ ಎಂದಿದ್ದಾರೆ. ಇತ್ತ ಬಿಜೆಪಿ ಇದೇ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ಒತ್ತಾಯಿಸಿದೆ. ಇದರ ನಡುವೆ 18 ಬಿಜೆಪಿ ಶಾಸಕರೂ ಅಮಾನತ್ತಾಗಿದ್ದಾರೆ. ಇದೀಗ ಕೆಎನ್ ರಾಜಣ್ಣ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿದ ಮಾಹಿತಿಗಳು ಬಹಿರಂಗವಾಗಿದೆ. ವಕೀಲೆ ಎಂದು ಹೇಳಿ ಕೆಎನ್ ರಾಜಣ್ಣ ಅವರನ್ನು ಯುವತಿಯೊಬ್ಬಳು ಸತತವಾಗಿ ಹಿಂಬಾಸಿದ್ದಾಳೆ. ಮೂರು ಭಾರಿ ಭೇಟಿಗೆ ಪ್ರಯತ್ನಿಸಿದ ಘಟನೆಯೂ ಬಹಿರಂಗವಾಗಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more